Pick your city
Explore the Kannada online world -news, blogs, podcasts and a lot more in Kannada
ಕಾಲ ನಾವಂದುಕೊಂಡಂತೆ ಬಾರದು.ಅದಕ್ಕೆ ಆ ಕಾಲನ 'ಸಮಯ'ಕ್ಕೆ ಹೀಗೆ ಒಂದಿಷ್ಟು ಬೈಗುಳ ನೀಡುವತ್ತ.. ಟೈಮಿಗಿಲ್ಲ ಟೈಮ್ ಸೆನ್ಸು ಸ್ವಲ್ಪ ಕೂಡ ಕಾಮನ್ ಸೆನ್ಸು || ನಾ ಖುಷಿಯಾಗಿದ್ದಾಗ ಓಡಿಹೋಗುತ್ತೆ ದುಃಖದಲ್ಲಿದ್ರೆ ನಿಂತೇ ಬಿಡತ್ತೆ ಖಾಲಿಯಾಗಿದ್ರೆ ಕೂತು ಊಟ ಮಾಡುತ್ತೆ ಮಲಗಿದ್ರೆ ತಾನೂ ಮಲಗೇ ಬಿಡತ್ತೆ || ಟೈಮಿಗಿಲ್ಲ ಟೈಮ್ ಸೆನ್ಸು.. ಮುಂದೆ ಓದಿ »...
ಕನಸಿನ ಕನ್ಯ ರವಿಯ ರಮ್ಯತೆಯಲಿ ರಮಿಸಿರುವೆ ರತ್ನದಂತೆ ಕವಿಯ ಕವಿತೆಯಲಿ ಕುಳಿತಿರುವೆ ಕರಗದಂತೆ ದಿನದ ದಿನಚರಿಯ ಧರಿಸಿರುವೆ ಧರಿತ್ರಿಯಂತೆ ಮನದ ಮಮತೆಯಲಿ ಮಲಗಿರುವೆ ಮಗುವಿನಂತೆ ||೧|| ಸುಧೆಯ ಸವಿಸಿರುವೆ ಸುಂದರ ಸಮುದ್ರದಂತೆ ಹ್ರುದಯ ಹೊಮ್ಮಿಸಿರುವೆ ಹೊಸ ಹುಮ್ಮಸ್ಸಿನಂತೆ ಚಿತ್ತವ ಚೆಲ್ಲಿರುವೆ ಚಿತ್ತಾರದ ಚಿತ್ರದಂತೆ ಮುಂದೆ ಓದಿ »...
ತನ್ನ ದೈನಂದಿನ ಕೆಲಸ ಕಾರ್ಯಗಳಿಗೆ ಪ್ರತಿನಿತ್ಯ ಕಂಪ್ಯೂಟರ್ ಅನ್ನ ಅವಲಂಬಿಸಿ ಕೊಂಡು ಬರಲಿಕ್ಕೆ ಸರ್ಕಾರಿ ಇಲಾಖೆಗಳು ಪ್ರಾರಂಭಿಸಿ ವರ್ಷಗಳು ಕಳೆದಿರಬಹುದು. ಅಂದಿನಿಂದ ಇಂದಿನವರೆಗೆ ಪತ್ರಗಳನ್ನ, ಇತರೆ ಕಡತಗಳನ್ನ ಸಂಪಾದಿಸಲಿಕ್ಕೆ ಸಮಾನ್ಯವಾಗಿ ಉಪಯೋಗಿಸಿ ಕೊಂಡು ಬಂದಿರುವ ತಂತ್ರಾಂಶ ಮೈಕ್ರೋ ಸಾಫ್ಟ್ ಆಫೀಸ್ ಅಲ್ವೇ? ಇದನ್ನ ಮೈಕ್ರೋಸಾಫ್ಟ್ ನಿಂದ ಕೊಂಡು ಉಪಯೋಗಿಸಿದವರನ್ನ ನಾನು ಕಂಡದ್ದೇ ಇಲ್ಲ. ಸರ್ಕಾರ ಇದನ್ನ ಉಪಯೋಗಿಸಲಿಕ್ಕೆ ಪ್...
ಮೈಸೂರಿನ ೨೫೪೩೭೫೯ ಸಂಕ್ಯೆಗೆ ದೂರವಾಣಿ ಕರೆ ಮಾಡಿದರೆ, ನೀವಿನ್ನು ಎಂದಿನ ಗಂಭೀರ ಧ್ವನಿ "ನಮಸ್ಕಾರ, ಜಿ.ಟಿ.ನಾರಾಯಣರಾವ್" ಎಂದಿಗೂ ಕೆಳದು. ಸರಸ್ವತೀಪುರಂನಲ್ಲಿರುವ "ಅತ್ರೀ" ಮನೆಯ ಗೇಟನ್ನು ಮೆಲ್ಲಗೆ ತೆರೆದರೂ ಸಾಕು, ಮನೆಯೊಳಗಿಂದ ಹೊರ ಬಂದು, ಎರಡೂ ಕೈ ಜೋಡಿಸಿ ನಮಸ್ಕಾರ ಮಾಡುತ್ತ "ಸುಖ ಪ್ರಯಾಣವಾಯಿತೇ" ಎಂದು ಕೇಳಿ ಸ್ವಾಗತಿಸುತ್ತಿದ್ದ ಜಿ.ಟಿ.ನಾರಾಯಣ ರಾವ್, ಹೃಸ್ವವಾಗಿ ಜಿಟಿಎನ್ ಇನ್ನಿಲ್...
ಮೈಸೂರಿನ ೨೫೪೩೭೫೯ ಸಂಕ್ಯೆಗೆ ದೂರವಾಣಿ ಕರೆ ಮಾಡಿದರೆ, ನೀವಿನ್ನು ಎಂದಿನ ಗಂಭೀರ ಧ್ವನಿ "ನಮಸ್ಕಾರ, ಜಿ.ಟಿ.ನಾರಾಯಣರಾವ್" ಎಂದಿಗೂ ಕೆಳದು. ಮುಂದೆ ಓದಿ »...
ಡಿ ವಿ ಪ್ರಹ್ಲಾದ್ ಒಂದು ಸಾಹಸಕ್ಕೆ ಸಜ್ಜಾಗಿದ್ದಾರೆ. ಅದು ಬೆಳ್ಳಕ್ಕಿ ಹಿಂಡನ್ನು ಹಿಡಿಯುವ ಕೆಲಸ. ಎಕ್ಕುಂಡಿ ಎಂಬ ಬೆಳ್ಳಕ್ಕಿ ಮೋಹಗಾರನ ಎಲ್ಲಾ ಕವಿತೆಗಳನ್ನು ಒಂದೆಡೆ ಕೂಡಿಸಿ ‘ಬೆಳ್ಳಕ್ಕಿ ಹಿಂಡು’ ಹೆಸರಿನಲ್ಲಿ ನೀಡುತ್ತಿದ್ದಾರೆ. read more...
ಕಾಲ ನಾವಂದುಕೊಂಡಂತೆ ಬಾರದು.ಅದಕ್ಕೆ ಆ ಕಾಲನ 'ಸಮಯ'ಕ್ಕೆ ಹೀಗೆ ಒಂದಿಷ್ಟು ಬೈಗುಳ ನೀಡುವತ್ತ.. ಟೈಮಿಗಿಲ್ಲ ಟೈಮ್ ಸೆನ್ಸು ಸ್ವಲ್ಪ ಕೂಡ ಕಾಮನ್ ಸೆನ್ಸು || ನಾ ಖುಷಿಯಾಗಿದ್ದಾಗ ಓಡಿಹೋಗುತ್ತೆ ದುಃಖದಲ್ಲಿದ್ರೆ ನಿಂತೇ ಬಿಡತ್ತೆ ಖಾಲಿಯಾಗಿದ್ರೆ ಕೂತು ಊಟ ಮಾಡುತ್ತೆ ಮಲಗಿದ್ರೆ ತಾನೂ ಮಲಗೇ ಬಿಡತ್ತೆ || ಟೈಮಿಗಿಲ್ಲ ಟೈಮ್ ಸೆನ್ಸು.. ಮುಂದೆ ಓದಿ »...
ಕನಸಿನ ಕನ್ಯ ರವಿಯ ರಮ್ಯತೆಯಲಿ ರಮಿಸಿರುವೆ ರತ್ನದಂತೆ ಕವಿಯ ಕವಿತೆಯಲಿ ಕುಳಿತಿರುವೆ ಕರಗದಂತೆ ದಿನದ ದಿನಚರಿಯ ಧರಿಸಿರುವೆ ಧರಿತ್ರಿಯಂತೆ ಮನದ ಮಮತೆಯಲಿ ಮಲಗಿರುವೆ ಮಗುವಿನಂತೆ ||೧|| ಸುಧೆಯ ಸವಿಸಿರುವೆ ಸುಂದರ ಸಮುದ್ರದಂತೆ ಹ್ರುದಯ ಹೊಮ್ಮಿಸಿರುವೆ ಹೊಸ ಹುಮ್ಮಸ್ಸಿನಂತೆ ಚಿತ್ತವ ಚೆಲ್ಲಿರುವೆ ಚಿತ್ತಾರದ ಚಿತ್ರದಂತೆ ಮುಂದೆ ಓದಿ »...
ತನ್ನ ದೈನಂದಿನ ಕೆಲಸ ಕಾರ್ಯಗಳಿಗೆ ಪ್ರತಿನಿತ್ಯ ಕಂಪ್ಯೂಟರ್ ಅನ್ನ ಅವಲಂಬಿಸಿ ಕೊಂಡು ಬರಲಿಕ್ಕೆ ಸರ್ಕಾರಿ ಇಲಾಖೆಗಳು ಪ್ರಾರಂಭಿಸಿ ವರ್ಷಗಳು ಕಳೆದಿರಬಹುದು. ಅಂದಿನಿಂದ ಇಂದಿನವರೆಗೆ ಪತ್ರಗಳನ್ನ, ಇತರೆ ಕಡತಗಳನ್ನ ಸಂಪಾದಿಸಲಿಕ್ಕೆ ಸಮಾನ್ಯವಾಗಿ ಉಪಯೋಗಿಸಿ ಕೊಂಡು ಬಂದಿರುವ ತಂತ್ರಾಂಶ ಮೈಕ್ರೋ ಸಾಫ್ಟ್ ಆಫೀಸ್ ಅಲ್ವೇ? ಇದನ್ನ ಮೈಕ್ರೋಸಾಫ್ಟ್ ನಿಂದ ಕೊಂಡು ಉಪಯೋಗಿಸಿದವರನ್ನ ನಾನು ಕಂಡದ್ದೇ ಇಲ್ಲ. ಸರ್ಕಾರ ಇದನ್ನ ಉಪಯೋಗಿಸಲಿಕ್ಕೆ ಪ್...
ಮೈಸೂರಿನ ೨೫೪೩೭೫೯ ಸಂಕ್ಯೆಗೆ ದೂರವಾಣಿ ಕರೆ ಮಾಡಿದರೆ, ನೀವಿನ್ನು ಎಂದಿನ ಗಂಭೀರ ಧ್ವನಿ "ನಮಸ್ಕಾರ, ಜಿ.ಟಿ.ನಾರಾಯಣರಾವ್" ಎಂದಿಗೂ ಕೆಳದು. ಸರಸ್ವತೀಪುರಂನಲ್ಲಿರುವ "ಅತ್ರೀ" ಮನೆಯ ಗೇಟನ್ನು ಮೆಲ್ಲಗೆ ತೆರೆದರೂ ಸಾಕು, ಮನೆಯೊಳಗಿಂದ ಹೊರ ಬಂದು, ಎರಡೂ ಕೈ ಜೋಡಿಸಿ ನಮಸ್ಕಾರ ಮಾಡುತ್ತ "ಸುಖ ಪ್ರಯಾಣವಾಯಿತೇ" ಎಂದು ಕೇಳಿ ಸ್ವಾಗತಿಸುತ್ತಿದ್ದ ಜಿ.ಟಿ.ನಾರಾಯಣ ರಾವ್, ಹೃಸ್ವವಾಗಿ ಜಿಟಿಎನ್ ಇನ್ನಿಲ್...
ಇತ್ತೀಚೆಗೆ ಮಿತ್ರರೊಂದಿಗೆ ಇಂದಿನ ವಿಧ್ಯಾಭ್ಯಾಸ ಕ್ರಮದ ಬಗ್ಗೆ ಹರಟುತ್ತಿದ್ದೆವು. ಅದರಲ್ಲಿ ನಗರಗಳಲ್ಲಿನ ಕಾಲೇಜು/ಇಂಗಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ವಿಧ್ಯಾರ್ಥಿಗಳ ಕೆಲವು ಭಾವನೆಗಳನ್ನು ಕೇಳಿ ಆಶ್ಚರ್ಯವಾಯಿತು. ಅದೆಂದರೆ ಒಂದೋ ಎರಡೋ ವಿಷಯಗಳಲ್ಲಿ ಫೇಲ್ ಆಗುವುದು ಪ್ರತಿಷ್ಠೆಯ ಲಕ್ಷಣವಂತೆ !! ಮುಂದೆ ಓದಿ »...
ಮೈಸೂರಿನ ೨೫೪೩೭೫೯ ಸಂಕ್ಯೆಗೆ ದೂರವಾಣಿ ಕರೆ ಮಾಡಿದರೆ, ನೀವಿನ್ನು ಎಂದಿನ ಗಂಭೀರ ಧ್ವನಿ "ನಮಸ್ಕಾರ, ಜಿ.ಟಿ.ನಾರಾಯಣರಾವ್" ಎಂದಿಗೂ ಕೆಳದು. ಮುಂದೆ ಓದಿ »...
ಡಿ ವಿ ಪ್ರಹ್ಲಾದ್ ಒಂದು ಸಾಹಸಕ್ಕೆ ಸಜ್ಜಾಗಿದ್ದಾರೆ. ಅದು ಬೆಳ್ಳಕ್ಕಿ ಹಿಂಡನ್ನು ಹಿಡಿಯುವ ಕೆಲಸ. ಎಕ್ಕುಂಡಿ ಎಂಬ ಬೆಳ್ಳಕ್ಕಿ ಮೋಹಗಾರನ ಎಲ್ಲಾ ಕವಿತೆಗಳನ್ನು ಒಂದೆಡೆ ಕೂಡಿಸಿ ‘ಬೆಳ್ಳಕ್ಕಿ ಹಿಂಡು’ ಹೆಸರಿನಲ್ಲಿ ನೀಡುತ್ತಿದ್ದಾರೆ. read more...
Following my previous post, about importing comments from flickr.com to my home-made photoblog, buddy Kyle thought it would be useful to have a similar API which can import comments from flickr.com into a photoblog powered by Pixelpost. Although posting the same pictures on two different platforms - once in a personal photoblog and once in [...]
ಮೊಬೈಲ್ ಮೆಸೇಜ್ ಅಲರ್ಟ್ ಸದ್ದಾಯಿತು. ಬೆಳಗಿನ ಜಾವ 5 ಗಂಟೆ! read more
ರಾಜ್ಯದಲ್ಲಿ ಪೆಟ್ರೋಲ್ ಕೊರತೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹರತಾಳ್ ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೆಟ್ರೋಲ್ ಅಭಾವ ಇದೆ ಎಂದು ಗ್ರಾಹಕರು ಆತಂಕಪಡಬೇಕಿಲ್ಲ...
ಪೈರಸಿ ಮಾಡುವವರನ್ನು ವಿರುದ್ಧ ಗೂಂಡಾ ಕಾಯ್ದೆ ಅಡಿ ಬಂಧಿಸಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಾಣಿಜ್ಯ ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
[ಕರ್ನಾಟಕ ರಾಜ್ಯಕ್ಕೆ ಇದು ಸಂಕ್ರಮಣ ಕಾಲ. ಯಾರಿಂದ ನಾವು ಮೋಸ ಹೋಗಬೇಕೆಂದು ನಿರ್ಧರಿಸ ಬೇಕಾದ ಕಾಲ. ಇಂತಹ ಸಂದರ್ಭದಲ್ಲಿ, ನಮ್ಮ ನಾಡು,ನುಡಿ, ರಾಜಕಾರಣಗಳ ಬಗೆಗೆ ನಮ್ಮ ಜನರ ನಾಡಿ ಹೇಗೆ ಮಿಡಿಯುತ್ತಿದೆ, ಅವರನ್ನು ಕಾಡುತ್ತಿರುವ ವಿಷಯಗ ಳೇನು ಎಂಬುದನ್ನು ಅವರ ಮಾತುಗಳಲ್ಲೇ ಇಲ್ಲಿ ಹಿಡಿದು ಕೊಡಲಾಗಿದೆ - ಸಂ.]...
ದೇಶದಲ್ಲಿಯೇ ಪ್ರಥಮ ಬಾರಿಗೆ ಫೈವ್ ಸ್ಟಾರ್ ಮತಗಟ್ಟೆ! ಬೆಂಗಳೂರು ಮೇ ೧೨: ಸಿರಿವಂತ ಮತದಾರರನ್ನು ಆಕರ್ಷಿಸಲು ಇದೇ ಪ್ರಥಮ ಬಾರಿಗೆ ಡೀಲಕ್ಸ್ ಮತಗಟ್ಟೆಗಳನ್ನು ಚುನಾವಣ ಆಯೋಗ ಲಭ್ಯಗೊಳಿಸಿದೆ. ಈ ವಿಷಯದ ಕುರಿತು ನಮ್ಮ ಪತ್ರಿಕೆಯೊಂದಿಗೆ ಮಾತನಾಡಿದ ಮುಖ್ಯ ಚುನಾವಣಾ ಕಮೀಷನರ್ ಎನ್.ಗೋಪಾಲಸ್ವಾಮಿಯವರು, ಇಂತಹ ಮತಗಟ್ಟೆಗಳು ಜಗತ್ತಿನಲ್ಲೇ ಪ್ರಥಮಬಾರಿಗೆ ಬೆಂಗಳೂರಿನ ಗಣ್ಯ ಮತದಾರರಿಗೆ ಲಭ್ಯವಾಗುತ್ತಿರುವುದು ಅತ್ಯಂತ ಹೆಮ್ಮೆಯ ವಿಚಾರ ಎಂದ...
ಮದ್ರಾಸಿನಲ್ಲಿ ಮೈಸೂರು ಪಾಕಿಗೆ ಬಹಿಷ್ಕಾರ! ಚನ್ನೈ, ಏಪ್ರಿಲ್ ೩೧: ಕಾವೇರಿ ಜಲ ವಿವಾದ ಇತ್ಯರ್ಥವಾಗುವವರೆಗೂ, ತಮಿಳು ನಾಡಿನಲ್ಲಿ ಮೈಸೂರು ಪಾಕ್ ಮಾರಾಟ ಮತ್ತು ಸೇವನೆಯನ್ನು ಬಹಿಷ್ಕರಿಸುವಂತೆ ತಮಿಳು ಪರ ಸಂಘಟನೆಗಳು ಕರೆ ನೀಡಿವೆ. ಕರ್ನಾಟಕದಲ್ಲಿ ತಮಿಳು ಟಿ.ವಿ.ಚಾನಲ್ ಮತ್ತು ಚಲನಚಿತ್ರಗಳ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ, ಕನ್ನಡ ಚಾನಲ್ಲುಗಳೂ ಇಲ್ಲ, ಕನ್ನಡ ಸಿನೆಮಾಗಳಂತೂ ರಿಲೀಸ್ ಆಗೋದೇ ಇಲ್ಲ. ಆದ್ದರಿಂದ ...
ಎಸ್.ಎಂ.ಕೃಷ್ಣ ಹೃದಯಕ್ಕೆ ಪ್ರತ್ಯೇಕ ಪೋಸ್ಟಲ್ ಕೋಡ್ ನೀಡುವಂತೆ ಆಗ್ರಹ ಬೆಂಗಳೂರು, ಏಪ್ರಿಲ್ ೧: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಿಯೋಗವೊಂದು ನಗರದ ಪೋಸ್ಟ್ ಮಾಸ್ಟರ ಜನರಲ್ ಅವರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ಹೃದಯಕ್ಕೆ ಪ್ರತ್ಯೇಕ ಪೋಸ್ಟಲ್ ಕೋಡ್ ನೀಡುವಂತೆ ಆಗ್ರಹಿಸಿತು. ತಮ್ಮ ಬೇಡಿಕೆಯನ್ನು ಮಂಡಿಸಿದ ನಂತರ ನಮ್ಮ ಪತ್ರಿಕೆಯೊಂದಿಗೆ ಮಾತನಾಡಿದ ಡಿ.ಕೆ.ಶಿ.ಯವ...
ತಮಿಳರ ಕಾವೇರಿ ಆಸೆಯ ಕಾರಣ ಪತ್ತೆ! ತಲಕಾವೇರಿ, ಏಪ್ರಿಲ್ ೧: ನದಿ ಮೂಲ, ಋಷಿ ಮೂಲ ತಿಳಿಯುವುದು ಹೇಗೆ ಕಷ್ಟವೋ ಹಾಗೆಯೇ ತಮಿಳರ ಕಾವೇರಿ ಮೇಲಿನ ಆಸೆಯ ಮೂಲವನ್ನು ತಿಳಿಯುವುದೂ ಕಷ್ಟ. ತಮಿಳು ನಾಡು-ಕರ್ನಾಟಕದ ನಡುವಿನ ವಿವಾದ ಸುಪ್ರೀಂ ಕೋರ್ಟಿನ ಕಟ್ಟೆ ಹತ್ತಿದ್ದರೂ, ತಮಿಳು ನಾಡಿನವರಿಗೆ ಕಾವೇರಿಯ ಮೇಲೆ ಏಕೆ ಇಷ್ಟೊಂದು ಪ್ರೇಮ ಎನ್ನುವ ಪ್ರಶ್ನೆ ಮಾತ್ರ ಇಂದಿನ ವರೆಗೆ ಪ್ರಶ್ನೆಯಾಗಿಯೇ ಉಳಿದಿತ್ತು. ಆದರೆ ಇಂದು ನಮ್ಮ ಪತ್ರಿಕೆಯ ಖ್...
ರಾಯಲ್ ಚಾಲೆಂಜರ್ಸ್, ಬೆಂಗಳೂರು. ೭ ಪಂದ್ಯಗಳಲ್ಲಿ ೫ನ್ನು ಸೋತ ಬಳಿಕ ಸಿ.ಇ.ಓ ಚಾರು ಶರ್ಮನನ್ನು ಮನೆಗೆ ಕಳಿಸಲಾಗಿದೆ. ಈ ಲೇಖನವನ್ನು ಬೆಂಗಳೂರು ತಂಡ ತನ್ನೆಲ್ಲಾ ಪಂದ್ಯಗಳನ್ನು ಆಡಿದ ಬಳಿಕ ಬರೆಯಬೇಕೆಂದಿದ್ದೆ. ಆದರೆ ಇದುವರೆಗೆ ಈ ತಂಡ ನೀಡಿದ ಹೀನಾಯ ಪ್ರದರ್ಶನದಿಂದ ಬೇಸತ್ತು ಈಗಲೇ ಗೀಚುತ್ತಿದ್ದೇನೆ. ಮುಂದೆ ಓದಿ »...
ಮುಲೆವಾ ಧಾರ್ಮಿಚಂದ್: ರಾಜಸ್ಥಾನದಿಂದ ವಲಸೆ ಬಂದು ಬೆಂಗಳೂರಿನಲ್ಲಿ ಬದುಕು ಕಂಡುಕೊಂಡ ಎರಡನೇ ತಲೆಮಾರಿನ ಹುಡುಗ ಧಾರ್ಮಿಚಂದ್. ೧೫ನೇ ವಯಸ್ಸಿನಲ್ಲೇ ಅಂಡರ್-೧೯ ಭಾರತ ತಂಡವನ್ನು ಪ್ರತಿನಿಧಿಸಿ ಎದುರಾಳಿ ತಂಡಗಳನ್ನು ತನ್ನ ಮಾಂತ್ರಿಕ ಆಫ್ ಸ್ಪಿನ್ ದಾಳಿಯಲ್ಲಿ ನುಚ್ಚುನೂರು ಮಾಡಿದವರು ಧಾರ್ಮಿಚಂದ್. ಕರ್ನಾಟಕದ ಪರವಾಗಿ ಎಲ್ಲಾ ವಯೋಮಿತಿಯ ತಂಡಗಳಲ್ಲಿ ಆಡಿದ ಧಾರ್ಮಿಚಂದ್ ಭರ್ಜರಿ ಯಶಸ್ಸು ಕಂಡರು. ಯಾವುದೇ ತರಹದ ಪಿಚ್ ಇರಲಿ, ಅವುಗಳ ಮೇ...
೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್ ಪ್ರವೇಶಿಸಿದರೆ ಅದೇ ದೊಡ್ಡ ಸಾಧನೆ. ಕಳೆದ ಋತುವಿನಲ್ಲಿ ಕರ್ನಾಟಕದ ಉತ್ತಮ ಪ್ರದರ್ಶನಕ್ಕೆ ಕಾರಣ ರಾಬಿನ್ ಉತ್ತಪ್ಪ. ಪ್ರಮುಖ ಪಂದ್ಯಗಳಲ್ಲಿ ರಾಬಿನ್ ನೀಡಿದ ಉತ್ತಮ ಆರಂಭದಿಂದ ಕರ್...
ನನ್ನ ಮೊದಲ ನೌಕರಿ ಚೆನ್ನೈನಲ್ಲಿ ಆಗಿತ್ತು. ಈ ಘಟನೆ ನಡೆದದ್ದು ನಾನು ಚೆನ್ನೈಗೆ ಕಾಲಿಟ್ಟ ಮೊದಲ ದಿನವೇ. ಗೆಳೆಯ ವಿಕ್ರಮ್ ಪಾಟೀಲ ಅದಾಗಲೇ ಅಲ್ಲಿ ನೌಕರಿ ಮಾಡುತ್ತಿದ್ದು, 'ಬ್ಯಾಚೆಲರ್ಸ್ ಪ್ಯಾರಡೈಸ್' ಎಂದು ಕರೆಸಿಕೊಳ್ಳುತ್ತಿದ್ದ ಟ್ರಿಪ್ಲಿಕೇನ್-ನಲ್ಲಿ ವಾಸವಾಗಿದ್ದ. ಮುಂದೆ ಓದಿ »...
ಕಳೆದ ರಣಜಿ ಋತುವಿಗೆ ಕರ್ನಾಟಕ ತಂಡದ ಆಯ್ಕೆ ಆದಾಗ ದೊಡ್ಡ ಗಣೇಶ್ ಹೆಸರು ಇರದಿರುವುದನ್ನು ನೋಡಿ ಆಶ್ಚರ್ಯವಾಯಿತು. ಹೊಸದಾಗಿ ಕೋಚ್ ಆಗಿ ನೇಮಕಗೊಂಡಿದ್ದ ವೆಂಕಟೇಶ್ ಪ್ರಸಾದ್ ತಂಡವನ್ನು ಆಯ್ಕೆ ಮಾಡುವಾಗ ಮುಖ್ಯ ಆಯ್ಕೆಗಾರ ಅಶೋಕಾನಂದ್ ಅವರಿಗೆ ತಿಳಿಸಿದ ವಿಷಯವೇನೆಂದರೆ 'ನನಗೆ ಇವರು ಬೇಕು ಮತ್ತು ಇವರು ಬೇಡ' ಎಂದು. ಮುಂದೆ ಓದಿ »...
ಎಲ್.ಎಮ್.ನಾಯ್ಕ ನನ್ನ ಚಡ್ಡಿ ದೋಸ್ತ. 'ನನಗೂ ಇಂಗ್ಲೀಷಿನಲ್ಲಿ ಮಾತನಾಡುವಂತಾಗಬೇಕು ಎಂಬ ಆಸೆ. ಹೇಗೆ ಸಾಧ್ಯ?' ಎಂದು ನನ್ನಲ್ಲಿ ಕೇಳಿದ. ಮುಂದೆ ಓದಿ »
ವಿಜ್ಞಾನ, ಪತ್ರಿಕಾ ಮಾಧ್ಯಮ, ಪರಿಸರ ಹೋರಾಟ, ಸೃಜನಶೀಲ ಬರವಣಿಗೆ ಹೀಗೆ ಮೇಲ್ನೋಟಕ್ಕೆ ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರುವ ಕಾರ್ಯಕ್ಷೇತ್ರಗಳಲ್ಲಿ ಕಳೆದ ಸುಮಾರು ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ನಾಗೇಶ ಹೆಗಡೆ ನಮ್ಮ ನಡುವಿನ ಅಪರೂಪದ ಚಿಂತಕ...
ವಿ ವೇಕ್ ನಮ್ಮ ನಡುವಿನ ಅತ್ಯಂತ ಸೂಕ್ಷ್ಮಸಂವೇದನೆಯ ಕತೆಗಾರ, ಕಾದಂಬರಿಕಾರ. ಸೃಜನಶೀಲತೆ, ಸಾಹಿತ್ಯ ಸೃಷ್ಟಿಯ ಪ್ರಕ್ರಿಯೆ, ನಂತರ ಅದರ ಪ್ರಕಟಣೆ, ಮನ್ನಣೆ-ವಿಮರ್ಶೆಗಳ ಅಗತ್ಯ ಮತ್ತು ಮಿತಿಗಳು ಎಲ್ಲದರ ಕುರಿತ...
ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಸಂಪದ ತಂಡ ಹೊಸತೇನನ್ನಾದರೂ ಯೋಚಿಸಿದರೆ ಅದನ್ನು ಸಾಧ್ಯವಾಗಿಸುವುದಕ್ಕೆ ವಿಶ್ವವೇ ನಮ್ಮ ಪರವಾಗಿ ಸಂಚು ಹೂಡುತ್ತದೆ ಎನಿಸುತ್ತದೆ. ಕನ್ನಡ ವಿಜ್ಞಾನ ಸಾಹಿತ್ಯ ಇತಿಹಾಸದಲ್ಲಿ ಪ್ರಮುಖ ಸ್ಥಾನ...
Want to submit a bookmark?
* - required
