Pick your city
Explore the Kannada online world -news, blogs, podcasts and a lot more in Kannada
ಭಾರತ ಒಲಿಂಪಿಕ್ಸಿನಲ್ಲಿಹೆಚ್ಚು ಪದಕ ದಕ್ಕಿಸಿಕೊಳ್ಳಲು "ಆಪರೇಶನ್ ಕಮಲ"ದ ತಂತ್ರ ಅನುಸರಿಸಬೇಕು. ಕ್ರೀಡಾಳುಗಳನ್ನು ದೇಶಾಂತರ ಮಾಡಿಸಿ,ಪದಕ ಕೊಳ್ಳೆ ಹೊಡೀಬೇಕು. ------------------------------------------------------------ ನಿಸ್ತಂತು ತಂತ್ರಜ್ಞಾನ! ಮುಂದೆ ಓದಿ »...
ಎಲ್ಲಾ ಕನ್ನಡಾಭಿಮಾನಿಗಳಿಗೆ ಮತ್ತು ವಿಸ್ಮಯ ನಗರಿಗೆ ನಮಸ್ಕಾರಗಳು. ಇದು ಜಾಹಿರಾತು. read more
ಆಫೀಸಿನಲ್ಲಿ ತಲೆ ಎತ್ತಿ ನೋಡಿದೆ: ಸುಮಾರು 25X50 ಚದುರ ಅಡಿ ಆವರಣದಲ್ಲಿ ನೂರಕ್ಕಿಂತಲೂ ಹೆಚ್ಚು ಟ್ಯೂಬ್ಲೈಟುಗಳು ಕಣ್ಣು ಕುಕ್ಕುತ್ತಿವೆ. read more
ಭಾರತ ಒಲಿಂಪಿಕ್ಸಿನಲ್ಲಿಹೆಚ್ಚು ಪದಕ ದಕ್ಕಿಸಿಕೊಳ್ಳಲು "ಆಪರೇಶನ್ ಕಮಲ"ದ ತಂತ್ರ ಅನುಸರಿಸಬೇಕು. ಕ್ರೀಡಾಳುಗಳನ್ನು ದೇಶಾಂತರ ಮಾಡಿಸಿ,ಪದಕ ಕೊಳ್ಳೆ ಹೊಡೀಬೇಕು. ------------------------------------------------------------ ನಿಸ್ತಂತು ತಂತ್ರಜ್ಞಾನ! ಮುಂದೆ ಓದಿ »...
ಜೋಯೀಸರ ಮನೆಯ ಹೊಲೆಯರ ಮಾದ ತನ್ನ ಪೊಗದಸ್ತು ಎದೆಯ ಸುರಿಸಿಕೊಂಡು ಸೌದೆಯ ಸಿಗಿಯುತ್ತಿದ್ದರೇ, ಜೋಯೀಸರ ಮಗಳಿಗೆ ಮಾದನ ಎದೆಯ ರೋಮದ ಲೆಖ್ಖ ಸಿಗದೇ ತಡವರಿಸುತ್ತಿದ್ದಳಾ- ಇಲ್ಲ ತನ್ನ ಮೇಲು ಜಾತಿಯ ಮೇಲೆ ಶಪಿಸುತ್ತ ಕಂಪಿಸುತ್ತಿದ್ದಳಾ ಗೊತ್ತಿಲ್ಲ… ಮಣ್ಣಿನ ಮಡಿಕೆಯಲ್ಲಿ ಮಾದನಿಗೆ ಕುಡಿಯಲು ನೀರು ಸುರಿಯುವ ಬದಲು ದೇವರ ಗುಡಿಯಲ್ಲಿದ್ದ ಬೆಳ್ಳಿ ಚೊಂಬಿನಲ್ಲಿ ಮುಂದೆ ಓದಿ »...
ಎಲ್ಲಾ ಕನ್ನಡಾಭಿಮಾನಿಗಳಿಗೆ ಮತ್ತು ವಿಸ್ಮಯ ನಗರಿಗೆ ನಮಸ್ಕಾರಗಳು. ಇದು ಜಾಹಿರಾತು. read more
ಆಫೀಸಿನಲ್ಲಿ ತಲೆ ಎತ್ತಿ ನೋಡಿದೆ: ಸುಮಾರು 25X50 ಚದುರ ಅಡಿ ಆವರಣದಲ್ಲಿ ನೂರಕ್ಕಿಂತಲೂ ಹೆಚ್ಚು ಟ್ಯೂಬ್ಲೈಟುಗಳು ಕಣ್ಣು ಕುಕ್ಕುತ್ತಿವೆ. read more
ಮುಂದೆ ಓದಿ »
From 2008-08-17, TRANSCRIPTION read more
ಆತ್ಮೀಯ ಓದುಗ ಮಿತ್ರರಿಗೆ, ನಮಸ್ಕಾರ. ಸುಮಾರು ವರ್ಷಗಳ ವಾಸದ ನಂತರ, ಬ್ಲಾಗ್ಸ್ಪಾಟಿಗೆ ವಿದಾಯ ಹೇಳಿ, ತನ್ನದೇ ಆದ ನೆಲೆಯೊಂದನ್ನು ಕಂಡುಕೊಳ್ಳುವ ಸಂದರ್ಭ ಮಜಾವಾಣಿಗೆ ಒದಗಿದೆ. ಮಿತ್ರರಾದ ಎಚ್.ಪಿ.ನಾಡಿಗರು ಒಂದು ಅತ್ಯುತ್ತಮ ನೆಲೆಯನ್ನೂ ಒದಗಿಸಿದ್ದಾರೆ. ಮಜಾವಾಣಿಯ ಹೊಸ ವಿಳಾಸ: ಮಜಾವಾಣಿ.ನೆಟ್ ವಿಶ್ವಾದ್ಯಂತ ಇರುವ ಮೂರೂವರೆ ಮಂದಿ ಮಜಾವಾಣಿ ಓದುಗರು ನಮ್ಮ ಹೊಸ ವಿಳಾಸಕ್ಕೆ ಮತ್ತೆ ಮತ್ತೆ ಭೇಟಿ ಕೊಟ್ಟು, ಸತ್ಯದೊಂದಿಗಿನ ನಮ್ಮ ಭೀ...
ನೈಸರ್ಗಿಕ ಕಾರಣಗಳಿಂದ ರೈತನ ಸಾವು! ಮು.ಮಂ. ನೆಮ್ಮದಿಯ ನಿಟ್ಟುಸಿರು ಬೆಂಗಳೂರು, ಸೆಪ್ಟೆಂಬರ್ ೩೧: ಹಲವು ವರ್ಷಗಳ ನಂತರ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ರೈತರೊಬ್ಬರು ನೈಸರ್ಗಿಕ ಕಾರಣಗಳಿಂದ ಸಾವಿಗೆ ಈಡಾಗಿರುವುದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಗುಳೇದ ಗುಡ್ಡ ಗ್ರಾಮದ ಶಿವನಂಜಯ್ಯನವರೇ ಈ ಅದೃಷ್ಟಶಾಲಿ ರೈತರಾಗಿದ್ದು, ಅವರಿಗೆ ೯೮ ವರ್ಷ ವಯಸ್ಸಾಗಿತ್ತು. ವೃತ್ತಿಯಿಂದ ರೈತರಾದರೂ, ನೈಸರ್ಗಿಕ ಕಾರಣಗಳಿಂ...
ಶಾಸಕರ ಭವನದ ಸಮೀಪ ಡಿಕೆಶಿ ಸ್ ಕ್ಯಾಸಲ್ (ಮಜಾವಾಣಿ ಎಕ್ಸ್ಕ್ಲೂಸಿವ್) ಬೆಂಗಳೂರು, ಜೂನ್ ೩೧: ವಿಶ್ವಾದ್ಯಂತ ದೂರದರ್ಶನದ ನೋಡುಗರನ್ನು ಆಕರ್ಶಿಸಿರುವ ಟಕೇಶಿ ಸ್ ಕ್ಯಾಸಲ್ ಈಗ ಬೆಂಗಳೂರಿನಲ್ಲಿ ಆರಂಭವಾಗಿದೆ. ಜಪಾನ್ ಸಹಯೋಗದಲ್ಲಿ, ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಈ ಕ್ಯಾಸಲ್ ಅನ್ನು ನಿರ್ಮಿಸಿದ್ದು, ಇದಕ್ಕೆ ಡಿಕೆಶಿ ಸ್ ಕ್ಯಾಸಲ್ ಎಂದು ಹೆಸರಿಡಲಾಗಿದೆ. ಈ ವಿಷಯದ ಕುರಿತು ನಮ್ಮ ಪತ್ರಿಕೆಯೊಂದಿಗೆ ವಿವರಗಳನ್ನು ಹಂಚಿಕೊಂಡ ಶಿವ...
ಇನ್ನು ಮುಂದೆ ಅಣು ಮುಂಬ್ ?! ಮುಂಬೈ, ಏಪ್ರಿಲ್ ೩೧: ಬಾಂಬೆ ಡೈಯಿಂಗ್, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೇರಿಸಿ, ಬಾಂಬೆ ಎಂದು ಹೆಸರಿರುವ ಪ್ರತಿಯೊಂದು ಸಂಘ ಸಂಸ್ಥೆಯೂ ಅದನ್ನು ಮುಂಬೈ ಗೆ ಬದಲಿಸ ಬೇಕೆಂದು ಶಿವಸೇನಾ ಮುಖ್ಯಸ್ತ ಬಾಳ್ ಠಾಕ್ರೆ ಎಚ್ಚರಿಕೆ ನೀಡಿರುವ ಬೆನ್ನಲ್ಲೇ , ಅಣು ಬಾಂಬನ್ನು ಅಣು ಮುಂಬ್ ಎಂದು ಕರೆಯುವಂತೆ ಕೂಗೆದ್ದಿದೆ. ಸ್ವಾಭಿಮಾನಿ ಮಹರಾಷ್ಟ್ರ ಸಂಘದ ಕಾರ್ಯಕರ್ತರು ಅಣು ಬಾಂಬಿನ ಮರು ನಾಮಕರಣಕ್ಕೆ ಒತ್ತಾಯಿಸಿ ಗು...
ದ ವಿನಿಂಗ್ ಕ್ಯಾಂಡಿಡೇಟ್! ಮಧ್ಯಾಹ್ನವೋ.. ರಾತ್ರಿಯೋ... ಅಂತೂ ಊಟದ ಸಮಯ. ಬೆಂಗಳೂರು ನಗರ. ಕನ್ನಡಿಗರ ಊರು. ಕರ್ನಾಟಕದ ರಾಜಧಾನಿ. ಮಲ್ಲೇಶ್ವರ ಆದರೂ ಸರಿ, ಜಯನಗರ ನಾಲ್ಕನೆಯ ಬ್ಲಾಕ್ ಆದರೂ ಸರಿ. ಯಾವುದೇ ಸೌತ್ ಇಂಡಿಯನ್ ರೆಸ್ಟಾರಂಟ್ ಆದರೂ ಪರವಾಗಿಲ್ಲ. ನಿಮಗೆ ಇಡ್ಲಿ ಅಥವಾ ದೋಸೆ ಬೇಕಿದ್ದರೆ, ದಯವಿಟ್ಟು ಕ್ಷಮಿಸಿ, ಅವುಗಳ ಟೈಮ್ ಮುಗಿದಿದೆ. ಆದರೆ, ಗೋಬಿ ಮಂಚೂರಿ? ಡ್ರೈ ಬೇಕೋ?! ಗ್ರೇವಿಯಲ್ಲಿ ಬೇಕೋ?!! ಇದು ಎಲ್ಲರ ಅನುಭವಕ್ಕೂ ...
[ಕರ್ನಾಟಕ ರಾಜ್ಯಕ್ಕೆ ಇದು ಸಂಕ್ರಮಣ ಕಾಲ. ಯಾರಿಂದ ನಾವು ಮೋಸ ಹೋಗಬೇಕೆಂದು ನಿರ್ಧರಿಸ ಬೇಕಾದ ಕಾಲ. ಇಂತಹ ಸಂದರ್ಭದಲ್ಲಿ, ನಮ್ಮ ನಾಡು,ನುಡಿ, ರಾಜಕಾರಣಗಳ ಬಗೆಗೆ ನಮ್ಮ ಜನರ ನಾಡಿ ಹೇಗೆ ಮಿಡಿಯುತ್ತಿದೆ, ಅವರನ್ನು ಕಾಡುತ್ತಿರುವ ವಿಷಯಗ ಳೇನು ಎಂಬುದನ್ನು ಅವರ ಮಾತುಗಳಲ್ಲೇ ಇಲ್ಲಿ ಹಿಡಿದು ಕೊಡಲಾಗಿದೆ - ಸಂ.]...
ರಾಯಲ್ ಚಾಲೆಂಜರ್ಸ್, ಬೆಂಗಳೂರು. ೭ ಪಂದ್ಯಗಳಲ್ಲಿ ೫ನ್ನು ಸೋತ ಬಳಿಕ ಸಿ.ಇ.ಓ ಚಾರು ಶರ್ಮನನ್ನು ಮನೆಗೆ ಕಳಿಸಲಾಗಿದೆ. ಈ ಲೇಖನವನ್ನು ಬೆಂಗಳೂರು ತಂಡ ತನ್ನೆಲ್ಲಾ ಪಂದ್ಯಗಳನ್ನು ಆಡಿದ ಬಳಿಕ ಬರೆಯಬೇಕೆಂದಿದ್ದೆ. ಆದರೆ ಇದುವರೆಗೆ ಈ ತಂಡ ನೀಡಿದ ಹೀನಾಯ ಪ್ರದರ್ಶನದಿಂದ ಬೇಸತ್ತು ಈಗಲೇ ಗೀಚುತ್ತಿದ್ದೇನೆ. ಮುಂದೆ ಓದಿ »...
ಮುಲೆವಾ ಧಾರ್ಮಿಚಂದ್: ರಾಜಸ್ಥಾನದಿಂದ ವಲಸೆ ಬಂದು ಬೆಂಗಳೂರಿನಲ್ಲಿ ಬದುಕು ಕಂಡುಕೊಂಡ ಎರಡನೇ ತಲೆಮಾರಿನ ಹುಡುಗ ಧಾರ್ಮಿಚಂದ್. ೧೫ನೇ ವಯಸ್ಸಿನಲ್ಲೇ ಅಂಡರ್-೧೯ ಭಾರತ ತಂಡವನ್ನು ಪ್ರತಿನಿಧಿಸಿ ಎದುರಾಳಿ ತಂಡಗಳನ್ನು ತನ್ನ ಮಾಂತ್ರಿಕ ಆಫ್ ಸ್ಪಿನ್ ದಾಳಿಯಲ್ಲಿ ನುಚ್ಚುನೂರು ಮಾಡಿದವರು ಧಾರ್ಮಿಚಂದ್. ಕರ್ನಾಟಕದ ಪರವಾಗಿ ಎಲ್ಲಾ ವಯೋಮಿತಿಯ ತಂಡಗಳಲ್ಲಿ ಆಡಿದ ಧಾರ್ಮಿಚಂದ್ ಭರ್ಜರಿ ಯಶಸ್ಸು ಕಂಡರು. ಯಾವುದೇ ತರಹದ ಪಿಚ್ ಇರಲಿ, ಅವುಗಳ ಮೇ...
೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್ ಪ್ರವೇಶಿಸಿದರೆ ಅದೇ ದೊಡ್ಡ ಸಾಧನೆ. ಕಳೆದ ಋತುವಿನಲ್ಲಿ ಕರ್ನಾಟಕದ ಉತ್ತಮ ಪ್ರದರ್ಶನಕ್ಕೆ ಕಾರಣ ರಾಬಿನ್ ಉತ್ತಪ್ಪ. ಪ್ರಮುಖ ಪಂದ್ಯಗಳಲ್ಲಿ ರಾಬಿನ್ ನೀಡಿದ ಉತ್ತಮ ಆರಂಭದಿಂದ ಕರ್...
ನನ್ನ ಮೊದಲ ನೌಕರಿ ಚೆನ್ನೈನಲ್ಲಿ ಆಗಿತ್ತು. ಈ ಘಟನೆ ನಡೆದದ್ದು ನಾನು ಚೆನ್ನೈಗೆ ಕಾಲಿಟ್ಟ ಮೊದಲ ದಿನವೇ. ಗೆಳೆಯ ವಿಕ್ರಮ್ ಪಾಟೀಲ ಅದಾಗಲೇ ಅಲ್ಲಿ ನೌಕರಿ ಮಾಡುತ್ತಿದ್ದು, 'ಬ್ಯಾಚೆಲರ್ಸ್ ಪ್ಯಾರಡೈಸ್' ಎಂದು ಕರೆಸಿಕೊಳ್ಳುತ್ತಿದ್ದ ಟ್ರಿಪ್ಲಿಕೇನ್-ನಲ್ಲಿ ವಾಸವಾಗಿದ್ದ. ಮುಂದೆ ಓದಿ »...
ಕಳೆದ ರಣಜಿ ಋತುವಿಗೆ ಕರ್ನಾಟಕ ತಂಡದ ಆಯ್ಕೆ ಆದಾಗ ದೊಡ್ಡ ಗಣೇಶ್ ಹೆಸರು ಇರದಿರುವುದನ್ನು ನೋಡಿ ಆಶ್ಚರ್ಯವಾಯಿತು. ಹೊಸದಾಗಿ ಕೋಚ್ ಆಗಿ ನೇಮಕಗೊಂಡಿದ್ದ ವೆಂಕಟೇಶ್ ಪ್ರಸಾದ್ ತಂಡವನ್ನು ಆಯ್ಕೆ ಮಾಡುವಾಗ ಮುಖ್ಯ ಆಯ್ಕೆಗಾರ ಅಶೋಕಾನಂದ್ ಅವರಿಗೆ ತಿಳಿಸಿದ ವಿಷಯವೇನೆಂದರೆ 'ನನಗೆ ಇವರು ಬೇಕು ಮತ್ತು ಇವರು ಬೇಡ' ಎಂದು. ಮುಂದೆ ಓದಿ »...
ಎಲ್.ಎಮ್.ನಾಯ್ಕ ನನ್ನ ಚಡ್ಡಿ ದೋಸ್ತ. 'ನನಗೂ ಇಂಗ್ಲೀಷಿನಲ್ಲಿ ಮಾತನಾಡುವಂತಾಗಬೇಕು ಎಂಬ ಆಸೆ. ಹೇಗೆ ಸಾಧ್ಯ?' ಎಂದು ನನ್ನಲ್ಲಿ ಕೇಳಿದ. ಮುಂದೆ ಓದಿ »
ವಿಜ್ಞಾನ, ಪತ್ರಿಕಾ ಮಾಧ್ಯಮ, ಪರಿಸರ ಹೋರಾಟ, ಸೃಜನಶೀಲ ಬರವಣಿಗೆ ಹೀಗೆ ಮೇಲ್ನೋಟಕ್ಕೆ ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರುವ ಕಾರ್ಯಕ್ಷೇತ್ರಗಳಲ್ಲಿ ಕಳೆದ ಸುಮಾರು ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ನಾಗೇಶ ಹೆಗಡೆ ನಮ್ಮ ನಡುವಿನ ಅಪರೂಪದ ಚಿಂತಕ...
ವಿ ವೇಕ್ ನಮ್ಮ ನಡುವಿನ ಅತ್ಯಂತ ಸೂಕ್ಷ್ಮಸಂವೇದನೆಯ ಕತೆಗಾರ, ಕಾದಂಬರಿಕಾರ. ಸೃಜನಶೀಲತೆ, ಸಾಹಿತ್ಯ ಸೃಷ್ಟಿಯ ಪ್ರಕ್ರಿಯೆ, ನಂತರ ಅದರ ಪ್ರಕಟಣೆ, ಮನ್ನಣೆ-ವಿಮರ್ಶೆಗಳ ಅಗತ್ಯ ಮತ್ತು ಮಿತಿಗಳು ಎಲ್ಲದರ ಕುರಿತ...
ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಸಂಪದ ತಂಡ ಹೊಸತೇನನ್ನಾದರೂ ಯೋಚಿಸಿದರೆ ಅದನ್ನು ಸಾಧ್ಯವಾಗಿಸುವುದಕ್ಕೆ ವಿಶ್ವವೇ ನಮ್ಮ ಪರವಾಗಿ ಸಂಚು ಹೂಡುತ್ತದೆ ಎನಿಸುತ್ತದೆ. ಕನ್ನಡ ವಿಜ್ಞಾನ ಸಾಹಿತ್ಯ ಇತಿಹಾಸದಲ್ಲಿ ಪ್ರಮುಖ ಸ್ಥಾನ...
Want to submit a bookmark?
* - required
